Choose Language:

Bhuvana Hiremath

ಕವಿ, ಕತೆಗಾರ್ತಿ ಭುವನಾ ಹಿರೇಮಠ ಭೌತಶಾಸ್ತ್ರದಲ್ಲಿ ಎಂ.ಎಸ್.ಸಿ ಪದವಿ ಪಡೆದಿದ್ದು, ಪ್ರಸ್ತುತ ಪ್ರೌಢಶಾಲಾ ಗಣಿತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕವನಗಳು, ಕಥೆಗಳು ಮತ್ತು ಲೇಖನಗಳು ಕರ್ನಾಟಕದಾದ್ಯಂತ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

‘ಟ್ರಯಲ್ ರೂಮಿನ ಅಪ್ಸರೆಯರು’, ‘ಮತ್ತೆ ಮತ್ತೆ ಮರ್ತ್ಯಕ್ಕಿಳಿಯುತ್ತೇನೆ’, ಅವರ ಪ್ರಮುಖ ಕೃತಿಗಳು. 2020ರಲ್ಲಿ ‘ಹಸಿರು ಪೈಠಣ ಸೀರಿ’ ಕಥೆಗೆ ವಿಜಯ ಕರ್ನಾಟಕ ಯುಗಾದಿ ಕಥಾಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo