Choose Language:

D V Guruprasad

ನಿವೃತ್ತ ಪೊಲೀಸ್ ಅಧಿಕಾರಿ, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಿ.ಜಿ. ಗುರುಪ್ರಸಾದ್ ಅವರು ಕನ್ನಡ ಸಾಹಿತ್ಯ ಲೋಕದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ.

ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ಹೊರತಂದಿದ್ದಾರೆ. ಅಪರಾಧ ಜಗತ್ತಿನ ವಿಸ್ಮಯ, ವಿಚಿತ್ರ ಸಂಗತಿಗಳು ಇವರ ಕೃತಿಗಳಲ್ಲಿ ಮೂಡಿಬರುತ್ತದೆ. ಇಂಗ್ಲಿಷ್ ದಿನಪತ್ರಿಕೆ ಡೆಕ್ಕನ್ ಹೆರಾಲ್ಡ್‌ಗೆ ಅಂಕಣಕಾರರೂ ಹೌದು. ಪೊಲೀಸ್ ಜೀವನದಲ್ಲಿ ಹಾಸ್ಯ, ವೀರಪ್ಪನ್ : ದಂತಚೋರನ ಬೆನ್ನಟ್ಟಿ, ಕೈಗೆ ಬಂದ ತುತ್ತು, ಪೊಲೀಸ್ ಎನ್ ಕೌಂಟರ್, ಕ್ರೈಂ ಕಥೆಗಳು ಸೇರಿದಂತೆ 60 ಕ್ಕೂ ಹೆಚ್ಚು ಕೃತಿಗಳನ್ನ ರಚಿಸಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo