Choose Language:

Dadapeer Jyman

ಕನ್ನಡದ ಅತ್ಯಂತ ಸೃಜನಶೀಲ ಕವಿ, ಲೇಖಕ ದಾದಾಪೀರ್ ಜೈಮನ್ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ಕವಿತೆಗಳು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ದಾದಾಪೀರ್‌ ಅವರ ‘ಜಾಲಗಾರ’ ಕತೆ ಸಂಗಾತ ಕತಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ, ಅವರ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ. ‘ಪರ್ದಾ & ಪಾಲಿಗಮಿ’ , ‘ಜೋನ್ಪುರಿ ಖಯಾಲ್’ ಇವರ ಪ್ರಮುಖ ಕೃತಿಗಳು.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo