Choose Language:

M S Ashadevi

ಕನ್ನಡದ ಪ್ರಮುಖ ವಿಮರ್ಶಕರಲ್ಲಿ ಒಬ್ಬರಾಗಿರುವ ಆಶಾದೇವಿ ಅವರು ಪ್ರಸ್ತುತ ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ತ್ರೀಮತವನುತ್ತರಿಸಲಾಗದೆ?, ನಡುವೆ ಸುಳಿವಾತ್ಮ, ಹುದುಗಲಾರದ ದುಃಖ ಸೇರಿದಂತೆ ಅನೇಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಎಂ.ಕೆ.ಇಂದಿರಾ ಪ್ರಶಸ್ತಿ, ಇನ್‌ಫೋಸಿಸ್ ಪ್ರಶಸ್ತಿ, ಜಿಎಸ್‌ಎಸ್ ಪ್ರಶಸ್ತಿ, ವಿ.ಎಂ.ಇನಾಂದಾರ್ ವಿಮರ್ಶಾ ಪ್ರಶಸ್ತಿಗಳು ಲಭಿಸಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo