Choose Language:

Renuka Ramanand

ರೇಣುಕಾ ರಮಾನಂದ ಅವರು ಕವಯಿತ್ರಿ, ಕತೆಗಾರ್ತಿ ಮತ್ತು ಅಂಕಣಕಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ಕನ್ನಡ ಎಂ.ಎ.ಪದವಿಧರೆ. ವೃತ್ತಿಯಲ್ಲಿ ಪ್ರಾಥಮಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

‘ಮೀನುಪೇಟೆಯ ತಿರುವು’, ‘ಸಂಬಾರಬಟ್ಟಲ ಕೊಡಿಸು’ ಅವರ ಪ್ರಮುಖ ಕೃತಿಗಳಾಗಿವೆ.

ರಾಜ್ಯ ಮಟ್ಟದ ಕವಿಗೋಷ್ಠಿ, ಕಾವ್ಯಸ್ಪರ್ಧೆಗಳಲ್ಲಿ ಬಹುಮಾನ ಪಡೆದಿರುವ ರೇಣುಕಾ ಅವರಿಗೆ ಸಂಕ್ರಮಣ ಕಾವ್ಯ ಪ್ರಶಸ್ತಿ, ಕಸಾಪ ದತ್ತಿನಿಧಿ ಪ್ರಶಸ್ತಿ, ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ದೊರೆತಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo